ಗ್ರಾಮ ಸಮೃದ್ಧಿ ಯೋಜನೋತ್ಸವ…

ಮೂಡುಬಿದಿರೆ: ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಲಕ್ಷ್ಮಿ ನಾರಾಯಣ ವೀರಾಂಜನೇಯ ಸ್ವಾಮಿ ಸನ್ನಿಧಿಯ ಕಲ್ಪವೃಕ್ಷ ಸಭಾಂಗಣದಲ್ಲಿ ನಡೆದ ಗ್ರಾಮ ಸಮೃದ್ಧಿ ಯೋಜನೋತ್ಸವ ಕಾರ್ಯಕ್ರಮವನ್ನು ಶ್ರೀ ಮುಕ್ತಾನಂದ ಸ್ವಾಮೀಜಿ ಹಾಗೂ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಾಧರ ಭಟ್, ಪುರಸಭಾ ಸದಸ್ಯರಾದ ಶ್ರೀಮತಿ ಜಯಶ್ರೀ ಕೇಶವ್, ಸುರೇಶ್ ಕೋಟ್ಯಾನ್, ಪ್ರಮುಖರಾದ ವೇದಮೂರ್ತಿ ನಂದಳಿಕೆ ವಿಠಲ ಭಟ್, ಮಿಥುನ್ ರೈ, ನಿತ್ಯಾನಂದ ಹೆಗ್ಡೆ, ಸುರೇಂದ್ರ ಹೆಗ್ಡೆ, ಮಮತಾ ಎಸ್ ಮೊದಲಾದವರು ಉಪಸ್ಥಿತರಿದ್ದರು.

whatsapp image 2023 02 16 at 11.46.10 pm
whatsapp image 2023 02 16 at 11.46.10 pm (1)
Sponsors

Related Articles

Back to top button