ಎಸ್‌ ಡಿಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಮಹಾಬಲ ಭಟ್ ವಿಧಿವಶ….

ಬೆಳ್ತಂಗಡಿ : ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ. ಈ. ಮಹಾಬಲ ಭಟ್ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಹೃದಯಘಾತವಾಗಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Sponsors

Related Articles

Leave a Reply

Your email address will not be published. Required fields are marked *

Back to top button