ಡಿ. 6 ಬಾಬರಿ ಮಸೀದಿ ದ್ವಂಸ ದಿನ – ಮಂಗಳೂರಿನಲ್ಲಿ ನಿರ್ಬಂಧಕಾಜ್ಞೆ ಜಾರಿ….

ಮಂಗಳೂರು: ಅಯೋಧ್ಯೆ ಬಾಬರಿ ಮಸೀದಿ ಕೆಡವಿದ ದಿನವಾದ ಹಿನ್ನಲೆಯಲ್ಲಿ ಡಿ.6 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಜಾರಿ ಮಾಡಿ ಮಂಗಳೂರು ‌ನಗರ‌ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷಾ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆಯನ್ವಯ ನಾಳೆ ನಿರ್ಬಂಧಕಾಜ್ಞೆ ಜಾರಿಯಾಗಲಿದ್ದು, ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಇರಲಿದೆ. ನಾಳೆ ಮೆರವಣಿಗೆ, ಸಭೆ, ಪ್ರತಿಭಟನೆ, ವಿಜಯೋತ್ಸವ ನಡೆಸದಂತೆ ನಿರ್ಬಂಧ ಹೇರಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button