ಅಖಿಲ ಕರ್ನಾಟಕ ತ್ರಿಮತಸ್ಥ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು – ವಾರ್ಷಿಕ ಮಹಾಸಭೆ…

ಬಂಟ್ವಾಳ: ಅಖಿಲ ಕರ್ನಾಟಕ ತ್ರಿಮತಸ್ಥ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ಇದರ ವಾರ್ಷಿಕ ಮಹಾಸಭೆ ಬೆಂಗಳೂರಿನ ಶ್ರೀ ಭವಾನಿಶಂಕರ ಸ್ವಾಮಿ ದೇವಾಲಯ ವಸಂತಪುರ ಇಲ್ಲಿ ಇಂದು ಜರಗಿತು.
ಕೇಂದ್ರೀಯ ವಾರ್ಷಿಕ ಮಹಾಸಭೆಯಲ್ಲಿ ಬಂಟ್ವಾಳ ತಾಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಕೃಷ್ಣರಾಜ ಭಟ್ ಪೊಳಲಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಪೊಳಲಿ, ಗಿರಿ ಪ್ರಕಾಶ ತಂತ್ರಿ, ಬಂಟ್ವಾಳ ತಾಲೂಕು ಸಂಯೋಜಕ ಎಂ. ಸುಬ್ರಮಣ್ಯ ಭಟ್, ತಾಲೂಕು ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಕಾರಂತ, ವಲಯ ನಿರ್ದೇಶಕ ಲಕ್ಷ್ಮೀಶ ಮಯ್ಯ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button