ಮುದೆಲ್ ಮುಟ್ಟಿ ನಾಲ್ಕೈತ್ತಾಯ ದೇವಸ್ಥಾನ ಸಜೀಪಮುನ್ನೂರು- ಸರಕಾರದಿಂದ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಕೆ…

ಬಂಟ್ವಾಳ: ಸಂತೋಷ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಶಾಸಕರನ್ನು ಅವರ ಮನೆಯಲ್ಲಿ ಭೇಟಿಯಾದ ನಿಯೋಗ ದೈವಸ್ಥಾನದ ಎದುರುಗಡೆ ತಡೆಗೋಡೆ ಹಾಗೂ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ, ಜುಮಾದಿ ಬಂಟ ದೈವಸ್ಥಾನ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟಿಕರಣ ಕಾಮಗಾರಿಗೆ ಸರಕಾರದಿಂದ ಅನುದಾನ ಒದಗಿಸಿ ಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಮುನ್ನೂರು ಮಾಗಣೆ ತಂತ್ರಿ ಎಂ ಸೂರ್ಯನಾರಾಯಣ ಭಟ್, ಜಯಶಂಕರ ಬಾಸ್ರಿತ್ತಾಯ, ದಿನೇಶ್ ಭಂಡಾರಿ, ಅರವಿಂದ ಭಟ್, ಚರಣ್, ಸೋಮಶೇಖರ, ಪ್ರವೀಣ್ ಗಟ್ಟಿ, ದಯಾನಂದ ಮೊದಲಾದವರು ನಿಯೋಗದಲ್ಲಿದ್ದರು.

Sponsors

Related Articles

Back to top button