ಕಲ್ಲುಗುಂಡಿ ಶ್ರೀ ಮಹಾವಿಷ್ಣುವಿನ ಮೂರ್ತಿ ದೈವಸ್ಥಾನ – ಅಭಿವೃದ್ಧಿಗೆ ಮನವಿ…

ಸುಳ್ಯ: ಸುಳ್ಯ ತಾಲ್ಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುವಿನ ಮೂರ್ತಿ ದೈವಸ್ಥಾನದ ಅಭಿವೃದ್ಧಿಗೆ ಅಧ್ಯಕ್ಷರಾದ ಜಗದೀಶ್ ರೈ ಯವರು ದ ಕ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರರವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್, ಆರ್ ಕೆ ಮಹಮ್ಮದ್ ಉಪಸ್ಥಿತರಿದ್ದರು.

Sponsors

Related Articles

Back to top button