ಬೆಂಗಳೂರು ಉತ್ತರ – ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ…

ಬೆಂಗಳೂರು: ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯು ವಿಧಾನ ಪರಿಷತ್ತಿನ ಸದಸ್ಯರು, ಬೆಂಗಳೂರು ಉತ್ತರ ಜಿಲ್ಲಾ ಉಸ್ತುವಾರಿಗಳು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿಯವರ ಹಾಗೂ ಬೆಂ. ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಂ. ರಾಜ್ ಕುಮಾರ್ ರವರ ನೇತೃತ್ವದಲ್ಲಿ ಜು. 28 ರಂದು ನಡೆಯಿತು.

ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಅಭಿಷೇಕ್ ದತ್ತ್ ರವರು ಅಧ್ಯಕ್ಷತೆ ವಹಿಸಿದ್ದ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ವೀರಪ್ಪ ಮೊಯ್ಲಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಾಲ ರಾಜ್ ನಾಯ್ಕ್, ಶ್ರೀ ರಕ್ಷಿತ್ ಶಿವರಾಂರವರು ಉಪಸ್ಥಿತರಿದ್ದರು.

Sponsors

Related Articles

Back to top button