ವಿದ್ಯಾರ್ಥಿ ಸಂಘದ ಉದ್ಘಾಟನೆ…

ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ ವಸಂತಮಾಧವ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button