ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತುಂಬೆ – ಸಾಮೂಹಿಕ ಸತ್ಯನಾರಾಯಣ ಪೂಜೆ…

ಬಂಟ್ವಾಳ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತುಂಬೆ ಇಲ್ಲಿ ಭಾನುವಾರದಂದು ಸಾಮೂಹಿಕ ಸತ್ಯನಾರಾಯಣ ಪೂಜೆ ವಿದ್ಯುಕ್ತವಾಗಿ ಜರಗಿತು.
ವೇದಮೂರ್ತಿ ಅನಂತಕೃಷ್ಣ ಐತಾಳ ಹಾಗೂ ಎoಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಪೂಜೆ ನಡೆಯಿತು. ಚಂದ್ರಪ್ರಕಾಶ್ ಶೆಟ್ಟಿ ತುಂಬೆ , ಪ್ರಕಾಶ್ ಶೆಟ್ಟಿ, ಅರುಣ್ ಆಳ್ವ, ಜೀವನ ಆಳ್ವ, ವೆಂಕಟೇಶ್ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button