ಕದ್ರಿ ಉದ್ಯಾನವನದಲ್ಲಿ ಸಂಗೀತ ಕಾರಂಜಿ ಮತ್ತು ಲೇಸರ್ ಶೋ ಆರಂಭ…

ಮಂಗಳೂರು : ಕದ್ರಿ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಸಂಗೀತ ಕಾರಂಜಿ/ಲೇಸರ್ ಶೋ ಕಾರ್ಯಕ್ರಮ ಮಳೆಗಾಲದಲ್ಲಿ ಸ್ಥಗಿತಗೊಂಡಿದ್ದು, ಅಕ್ಟೋಬರ್ 2 ರಿಂದ ಪುನಃ ಪ್ರಾರಂಭಗೊಂಡಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Sponsors

Related Articles

Leave a Reply

Your email address will not be published. Required fields are marked *

Back to top button