ಕೆಪಿಸಿಸಿ ಅಲ್ಪ ಸಂಖ್ಯಾತರ ಸಮಿತಿ ಉಪಾಧ್ಯಕ್ಷರಾಗಿ ನೂರುದ್ದೀನ್ ಸಾಲ್ಮರ ನೇಮಕ…..

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಪಾಧ್ಯಕ್ಷರಾಗಿ ಪುತ್ತೂರಿನ ನೋಟರಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರು ನೇಮಕಗೊಂಡಿದ್ದಾರೆ.
ಈ ಹಿಂದೆ ಅಲ್ಪ ಸಂಖ್ಯಾತರ ಸಮಿತಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್ ಹಾಗೂ ವಿನಯ ಕುಮಾರ್ ಸೊರಕೆ ಅವರ ಶಿಫಾರಸ್ಸಿನಂತೆ ಅಖಿಲ ಭಾರತ ಕಾಂಗ್ರೆಸ್ ಅಲ್ಪ ಸಂಖ್ಯಾತರ ಸಮಿತಿ ಅಧ್ಯಕ್ಷ ನದೀಮ್ ಜಾವೀದ್ ಅವರ ಅನುಮೋದನೆಯಂತೆ ರಾಜ್ಯ ಸಮಿತಿ ಅಧ್ಯಕ್ಷ ವೈ. ಸಯ್ಯೀದ್ ಅಹ್ಮದ್ ಅವರು ಉಪಾಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button