ಕೇರಳದ ರಾಜ್ಯಪಾಲರನ್ನು ಭೇಟಿಯಾದ ಟಿ ಎಂ ಶಾಹಿದ್ ತೆಕ್ಕಿಲ್…

ನವದೆಹಲಿ: ಕೇರಳದ ರಾಜ್ಯಪಾಲ ಗೌರವಾನ್ವಿತ ಆರೀಫ್ ಮೊಹಮ್ಮದ್ ಖಾನ್ ಅವರನ್ನು ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕ ಅಧ್ಯಕ್ಷರಾದ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ದೆಹಲಿಯ ಕೇರಳ ಭವನದಲ್ಲಿ ಭೇಟಿಯಾಗಿ ಚರ್ಚಿಸಿದರು.

Sponsors

Related Articles

Back to top button