ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನೂತನ ಅಧ್ಯಕ್ಷ ಕೆ. ಅನ್ವರ್ ಬಾಷಾ ರಿಗೆ ಕೆ. ಎಂ. ಮುಸ್ತಫ ಅಭಿನಂದನೆ…

ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅವಿರೋಧ ವಾಗಿ ಇಂದು ಆಯ್ಕೆಯಾದ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷ ಚಿತ್ರದುರ್ಗದ ಕೆ. ಮಹಮ್ಮದ್ ಬಾಷ ಇವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸೆ.4 ರಂದು ಬೆಂಗಳೂರಿನ ವಕ್ಫ್ ಕೇಂದ್ರ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಸೆ.5 ಮಂಗಳೂರಿನಲ್ಲಿ ನಡೆಯಲಿರುವ ಸನ್ಮಾನ ಸಮಾರಂಭಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಅಶ್ರಫ್ ಮೆಟ್ರೋ, ಅತಾವುಲ್ಲ ಮಲ್ನಾಡ್, ಮುಸ್ತಫ ಟೆರ್ಲಿನ್ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button