ಗಾಂಧೀಜಯಂತಿ ನಿಮಿತ್ತ ಸ್ವಚ್ಛತಾ ಕಾರ್ಯ ಮತ್ತು ಕಾಂಪೋಸ್ಟ್ ಗೊಬ್ಬರದ ಗುಂಡಿ ನಿರ್ಮಾಣ…..

ಬಂಟ್ವಾಳ: ಗಾಂಧೀಜಂಯತಿ ದಿನಾಚರಣೆಯ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಕಾಂಪೋಸ್ಟ್ ಗೊಬ್ಬರದ ಗುಂಡಿ ನಿರ್ಮಾಣ ಕಾರ್ಯಕ್ರಮ ನಡೆಯಿತು.ಸೇವಂತಿನಿ ಮಾತಾಜಿ ವಿದ್ಯಾರ್ಥಿಗಳಿಗೆ ನಿರ್ದೇಶನ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರಾದ ವಸಂತಿಕುಮಾರಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button