ರಾಹುಲ್ ಗಾಂಧಿ ಅವರಿಗೆ ಮಂಗಳೂರಿನಲ್ಲಿ ಸ್ವಾಗತ…

ಮಂಗಳೂರು: ಕೆ ಪಿ ಸಿ ಸಿ ಮುಖ್ಯ ವಕ್ತಾರರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಮಂಗಳೂರಿನ ಹೆಲಿಪ್ಯಾಡಿನಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಮಂಜುನಾಥ್ ಭಂಡಾರಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ರಮಾನಾಥ್ ರೈ, ಯು ಟಿ ಖಾದರ್, ಜೆ ಆರ್ ಲೋಬೊ,ಜಿ ಕೃಷ್ಣಪ್ಪ, ರಕ್ಷಿತ್ ಶಿವರಾಮ್, ಇನಾಯತ್ ಅಲಿ ಸಹಿತ ಜಿಲ್ಲೆಯ ಅಭ್ಯರ್ಥಿಗಳು ಉಪಸ್ಥಿತರಿದ್ದರು.

whatsapp image 2023 04 28 at 2.08.32 pm
Sponsors

Related Articles

Back to top button