ಬಂಟ್ವಾಳ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ…..

ಬಂಟ್ವಾಳ:ಶ್ರೀ ಲಕ್ಷ್ಮೀನರಸಿಂಹ ವಿವಿಧೋದ್ದೇಶ ಸಹಕಾರಿ ಸಂಘ ಮಂಚಿಕಟ್ಟೆ ನಿ. ಇದರ ವತಿಯಿಂದ ಪ್ರಕೃತಿ ವಿಕೋಪ ಸಂತ್ರಸ್ತರ ನೆರವಿಗಾಗಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ರೂ. ಹತ್ತು ಸಾವಿರ ದೇಣಿಗೆಯನ್ನು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಮೂಲಕ ಹಸ್ತಾಂತರಿಸಲಾಯಿತು.
ಸಹಕಾರಿ ಸಂಘದ ಅಧ್ಯಕ್ಷ ಕೈಯೂರು ನಾರಾಯಣ ಭಟ್ , ನಿರ್ದೇಶಕರಾದ ಸಿ.ಹೆಚ್. ಸೀತಾರಾಮ ಶೆಟ್ಟಿ, ನೋಳ ಯೋಗೀಶ್ ಕುಲಾಲ್ ಮಂಚಿ, ಫರಂಗಿಪೇಟೆ ಸೇವಾಂಜಲಿ ಟ್ರಸ್ಟ್ ಅಧ್ಯಕ್ಷ ಕೃಷ್ಣ ಕುಮಾರ್ ಪೂಂಜ, ಬಂಟ್ವಾಳ ತಾಲೂಕು ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button