ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ಪ್ರಮಾಣ ಪತ್ರ ವಿತರಣೆ ಹಾಗೂ ಸನ್ಮಾನ ಸಮಾರಂಭ….

  • ಸುಳ್ಯ: ಭಾರತ ಸರ್ಕಾರದ ರಾಷ್ಟ್ರೀಯ ಅಭಿವ್ರಿದ್ದಿ ಸಂಸ್ಥೆಯಿಂದ ಪ್ರವರ್ತಿತ ಭಾರತೀಯ ಸೇವಕ್ ಸಮಾಜದ ವತಿಯಿಂದ ನಡೆಸಲ್ಪಡುತ್ತಿರುವ ಜ್ಞಾನದೀಪ ನರ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪತ್ರ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಅಭಿನಂದನಾ ಸಮಾರಂಭ ನಡೆಯಿತು.
    ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಸುಲೋಚನಾ ಚಂದ್ರಹಾಸ ಪಡ್ಪು ಸನ್ಮಾನಿಸಿದರು. ಶಿಕ್ಷಕಿಯರಾದ ನಿಶಾ, ಲಿಕ್ಷಿತಾ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕರ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಸಭಾಕಲಾಪ ನಡೆಸಿಕೊಟ್ಟರು.
Sponsors

Related Articles

Leave a Reply

Your email address will not be published. Required fields are marked *

Back to top button