ಮತದಾರರ ದಿನಾಚರಣೆ ಪ್ರಬಂಧ ಸ್ಪರ್ಧೆ – ದಿಲ್ಶಾನಾ ರೆಂಜಲಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ…

ಪುತ್ತೂರು : ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ನ.18ರಂದು ಸವಣೂರು ಸ.ಪ.ಪೂ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕುಂಬ್ರ ಮರ್ಕಝುಲ್ ಹುದಾ ವುಮೆನ್ಸ್ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಖದೀಜತ್ ದಿಲ್ಶಾನಾ ರೆಂಜಲಾಡಿ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.
ಖದೀಜತ್ ದಿಲ್ಯಾನ ಅವರು ಸರ್ವೆ ಗ್ರಾಮದ ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಹನೀಫ್ ರೆಂಜಲಾಡಿ ಹಾಗೂ ಜಮೀಳಾ ದಂಪತಿ ಪುತ್ರಿ.

Sponsors

Related Articles

Leave a Reply

Your email address will not be published. Required fields are marked *

Back to top button