ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದ ಜಾನಪದ ಬೀದಿ ನಾಟಕ….

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದ ಜಾನಪದ ಬೀದಿ ನಾಟಕವನ್ನು ಸಂಸಾರ ಜೋಡುಮರ್ಗ ಬಂಟ್ವಾಳ ತಂಡವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ನೀಡಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯರು ಹಾಗೂ ವೀರಕಂಭ ಗ್ರಾಮ ವ್ಯಾಪ್ತಿಯ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಜ್ಯೋತಿ ಎನ್ ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button