ಲಾಕ್ ಡೌನ್ – ಬೆಳ್ಳಾರೆ ಕೃಷಿಕರಿಗೆ ಕಿರುಕಳ ???…

ಸುಳ್ಯ: ಕೃಷಿ ವಲಯಕ್ಕೆ ಉತ್ತೇಜನ ನೀಡುವ ದೃಷ್ಠಿಯಿಂದ ಸರಕಾರಗಳು ಕೃಷಿಚಟುವಟಿಕೆಗೆ ಪೂರಕವಾಗುವ ಕೃಷಿ ಉತ್ಪನ್ನಗಳ ಸಾಗಾಟ ಮತ್ತು ಪೂರಕ ವ್ಯವಸ್ಥೆಗಳಿಗೆ ಲಾಕ್ ಡೌನ್ ಸಡಿಲಿಕೆ ಮಾಡಿವೆ. ಇದಕ್ಕೆ ರಾಜ್ಯಾದ್ಯಂತ ಅಧಿಕಾರಿಗಳು ರೈತರಿಗೆ ಸ್ಪಂದಿಸಿದ್ದರೂ ಸುಳ್ಯ ತಾಲೂಕಿನ ಬೆಳ್ಳಾರೆ ಭಾಗದಲ್ಲಿ ಕೃಷಿಕರಿಗೆ ಕಿರುಕಳ ತಪ್ಪಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button