ವಿರಾಜಪೇಟೆ-ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಉಸ್ತುವಾರಿ ಟಿ.ಎಂ.ಶಹೀದ್ ಅವರಿಗೆ….

ಕೊಡಗು:ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿರಾಜಪೇಟೆ,ಪೊನ್ನಂಪೇಟೆ ಹಾಗು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಉಸ್ತುವಾರಿಯನ್ನು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಅವರಿಗೆ ವಹಿಸಲಾಗಿದೆ.
ವಿರಾಜಪೇಟೆ ಕ್ಷೇತ್ರಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು,ಬ್ಲಾಕ್ ಅಧ್ಯಕ್ಷರು, ವಿಧಾನಸಭೆ ಅಭ್ಯರ್ಥಿಗಳುಹಾಗು ಡಿಸಿಸಿ/ ಬಿಸಿಸಿ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಸಂಪರ್ಕಿಸಿ, ಅವರುಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ, ಒಟ್ಟಾರೆಯಾಗಿ ಒಮ್ಮತದ ವ್ಯಕ್ತಿಗಳನ್ನು ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಿಸಲು ಶಿಫಾರಸ್ಸು ಸಲ್ಲಿಸುವ ಜವಾಬ್ದಾರಿ ಟಿ.ಎಂ.ಶಹೀದ್ ಅವರಿಗೆ ವಹಿಸಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button