ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ…..

ಬೆಂಗಳೂರು: ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷ ಹಾಗು ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧ್ಯಕ್ಷರ ವಿವರ ಹೀಗಿದೆ:
ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ
ರಹೀಂ ಉಚ್ಚಿಲ-ಬ್ಯಾರಿ ಅಕಾಡೆಮಿ
ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ
ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ
ಅಜರ್ಕಳ ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ
ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ
ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ
ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ
ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ
ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ
ದಯಾನಂದ ಕತ್ತಲ್ ಸಾರ್ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ
ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ
ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ
ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ
ಲಕ್ಷ್ಮೀ ನಾರಾಯಣ ಕಜೆಗದ್ದೆ –ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ

Sponsors

Related Articles

Leave a Reply

Your email address will not be published. Required fields are marked *

Back to top button