ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ಕಟ್ಟಡ – ವಿಧಾನ ಪರಿಷತ್ ಸದಸ್ಯರ ನಿಧಿಯಿಂದ 2ಲಕ್ಷ ಮಂಜೂರು…

ಸುಳ್ಯ: ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ಕಟ್ಟಡ ನಿರ್ಮಾಣದ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಅವರು ತಮ್ಮ ಶಾಸಕರ ನಿಧಿಯಿಂದ ರೂಪಾಯಿ ಎರಡು ಲಕ್ಷ ಮಂಜೂರುಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟ ರಾಜಾರಾಮ್ ಭಟ್ ತಿಳಿಸಿದ್ದು, ಇದಕ್ಕಾಗಿ ಅವರು ಹರೀಶ್ ಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Sponsors

Related Articles

Leave a Reply

Your email address will not be published. Required fields are marked *

Back to top button