ಶಾಸಕ ರಾಜೇಶ್ ನಾಯ್ಕ್ ಭೇಟಿ…….

ಬಂಟ್ವಾಳ: ಮಾಣಿಗುತ್ತು ಶ್ರೀ ಉಳ್ಳಾಲ್ತಿ ಅಮ್ಮನವರ ಚಾವಡಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಶ್ರೀ ಮದ್ ಭಾಗವತ ಸಪ್ತಾಹ ಪಾರಾಯಣದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.
ಈ ಸಂಧರ್ಭದಲ್ಲಿ ಸಚಿನ್ ರೈ ಮಾಣಿಗುತ್ತು, ನಾಗೇಶ್ ಶೆಟ್ಟಿ, ಜಗನ್ನಾಥ ಚೌಟ, ಸಂದೇಶ್ ಶೆಟ್ಟಿ, ನಾರಾಯಣ ಶೆಟ್ಟಿ, ಗಣೇಶ್ ರೈ, ಭರತ್, ನರಸಿಂಹ, ಪ್ರತಾಪ್, ಕೇಶವ, ಅಶೋಕ್, ಬಾಬು, ನಾಗೇಶ್ ಕೊಡಾಜೆ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button