ಸುಳ್ಯ ನಗರದಲ್ಲಿ ವಾಹನ ನಿಯಂತ್ರಣವನ್ನು ಸಡಿಲಿಸಲು ಮನವಿ……

ಸುಳ್ಯ: ದ.ಕ. ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತೀ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಕೃಷಿಕರು ಮತ್ತು ಕಾರ್ಮಿಕರು ಹೆಚ್ಚಾಗಿರುವುದರಿಂದ ಅವರೆಲ್ಲಾ ಖಾಸಗಿ ವಾಹನವನ್ನೇ ಅವಲಂಬಿತರಾಗಿದ್ದಾರೆ. ತಾಲೂಕಿನ ಗ್ರಾಮಾಂತರ ಪ್ರದೇಶಗಳಾದ ಆಲೆಟ್ಟಿ, ಅಜ್ಜಾವರ, ಕಲ್ಲುಗುಂಡಿ ಮುಂತಾದ ಪ್ರದೇಶಗಳಲ್ಲಿ ಮನೆಗೆ ಬೇಕಾದ ಆವಶ್ಯಕ ವಸ್ತುಗಳು ಸಿಗದ ಕಾರಣ ಖಾಸಗಿ ವಾಹನದಲ್ಲಿ ಬರಬೇಕಾದ ಪರಿಸ್ಥಿತಿ ಇರುವುದರಿಂದ ಜಿಲ್ಲಾಡಳಿತ ಇದರ ಬಗ್ಗೆ ಯೋಚಿಸಿ ಶೀಘ್ರದಲ್ಲಿ ಪರಿಹಾರ ಕಂಡು, ಜನರ ಸಮಸ್ಯೆಗೆ ಸ್ಪಂದಿಸಬೇಕಾಗಿ ಸುಳ್ಯ ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕ್ಕಾರ್ ಸುಳ್ಯ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button