ಅಷ್ಟಮಂಗಲ ಸ್ವರ್ಣಪ್ರಶ್ನೆ…

ಬಂಟ್ವಾಳ: ಕುಂಜತ್ತಬೈಲು ಕಲ್ಲುರ್ಟಿ ಕಲ್ಕುಡ ದೈವಸ್ಥಾನ ಸಜೀಪನಡು ಬಂಟ್ವಾಳ ಇದರ ಜೀರ್ಣೋದ್ಧಾರದ ಅಂಗವಾಗಿ ಅಷ್ಟಮಂಗಲ ಸ್ವರ್ಣಪ್ರಶ್ನೆ ಪದ್ಮನಾಭ ಪೊದುವಾಳ್ ನೇತೃತ್ವದಲ್ಲಿ ಜರಗಿತು.
ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿ, ಸಜಿಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಸಜೀಪ ಗುತ್ತು ಗಡಿ ಪ್ರಧಾನ ಕೋಚು ಭಂಡಾರಿ ಯಾನೆ ಮುಂಡಪ್ಪ ಶೆಟ್ಟಿ, ಕೆ ರಾಧಾಕೃಷ್ಣ ಆಳ್ವ, ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶೋಬಿತ್ ಪೂಂಜಾ, ಶಿವರಾಮ ಬಂಡಾರಿ, ಪ್ರವೀಣ್ ಭಂಡಾರಿ, ಯಶವಂತ ಡಿ ದೇರಜೆ ,ಕೋಚು ಪೂಜಾರಿ ಯಾನೆ ಶಂಕರ ಪೂಜಾರಿ, ಹರೀಶ್ ಬಂಗೇರ, ಸುರೇಶ್ ಬಂಗೇರ, ಗಣೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button