ಉದ್ಯಮಿ, ಸಮಾಜಸೇವಕ ಡಾ. ಆರ್.ಎನ್.ಶೆಟ್ಟಿ ನಿಧನ…

ಬೆಂಗಳೂರು: ಖ್ಯಾತ ಹಿರಿಯ ಉದ್ಯಮಿ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ(92) ಇಂದು ಮುಂಜಾನೆ ನಿಧನರಾಗಿದ್ದಾರೆ.

ಆರ್. ಎನ್. ಶೆಟ್ಟಿ ಎಂದೇ ಜನಪ್ರಿಯರಾಗಿದ್ದ ಡಾ. ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ್ದರು. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಕಾರಿಯಾಗಿ ಈ ಮುರುಡೇಶ್ವರವನ್ನು ಪ್ರಮುಖ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಅವರದು. ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button