ಜ.7 – ಶ್ರೀ ಗೋಪಾಲಕೃಷ್ಣ ಸೇವಾ ವಿಶ್ವಸ್ಥ ಮಂಡಳಿ ಕನಕಗಿರಿ ಮಂಚಿಯಲ್ಲಿ ಅರ್ಧಏಕಾಹ ಭಜನೆ…

ಬಂಟ್ವಾಳ: ಶ್ರೀ ಗೋಪಾಲಕೃಷ್ಣ ಸೇವಾ ವಿಶ್ವಸ್ಥ ಮಂಡಳಿ ಕನಕಗಿರಿ ಮಂಚಿಯಲ್ಲಿ ಜ.7 ರಂದು ಅರ್ಧಏಕಾಹ ಭಜನೆ ಹಾಗೂ ಧಾರ್ಮಿಕ ಮಹೋತ್ಸವ ಕಾರ್ಯಕ್ರಮವು ನಡೆಯಲಿದೆ ಎಂದು ವಿಶ್ವಸ್ಥ ಮಂಡಳಿ ಸಂಚಾಲಕ ಕೈಯೂರು ನಾರಾಯಣ ಭಟ್ ತಿಳಿಸಿದ್ದಾರೆ.
ಜ.8ರಂದು ಬೆಳಿಗ್ಗೆ ಮಹಾಗಣಪತಿ ಹೋಮ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯಿಂದ “ಕೃಷ್ಣ-ಕೃಷ್ಣ ಶ್ರೀ ಕೃಷ್ಣ” ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button