ಜ. 6 ರಂದು ಬಿ ಸಿ ರೋಡಿನಲ್ಲಿ ಸಂಕಲ್ಪ ಸಮಾವೇಶ- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪರಿಶೀಲನೆ…

ಬಂಟ್ವಾಳ: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ರವರು ಜ. 6 ರಂದು ರಂದು ಬಿ.ಸಿ‌.ರೋಡ್ ಸಾಗರ್ ಹಾಲ್ ನಲ್ಲಿ ನಡೆಯುವ ಸಂಕಲ್ಪ ಸಮಾವೇಶ ಕಾರ್ಯಕ್ರಮದ ಪರಿಶೀಲನೆ ನಡೆಸಿ, ಕಾರ್ಯಕ್ರಮದ ತಯಾರಿ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ‌. ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ಎಸ್.ಮಹಮ್ಮದ್, ಟಿ.ಎಂ.ಶಹೀದ್ , ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯ್ಲಿ, ನವೀನ್ ಡಿಸೋಜ, ಮನಪಾ ವಿಪಕ್ಷ ನಾಯಕ ರವೂಫ್ , ಹಾಗೂ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button