ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಾ ಪೂಜೆ…

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನ ಸಜೀಪನಡು ಇಲ್ಲಿ ಗುರುವಾರದಂದು ಲೋಕಕಲ್ಯಾಣರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಾ ಪೂಜೆ ಜ. 28 ರಂದು ನಡೆಯಿತು.
ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ವಿದ್ಯುಕ್ತವಾಗಿ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಪ್ರದೀಪ್ ಶೆಟ್ಟಿ, ರಾಮಕೃಷ್ಣ ಭಟ್, ಸುಭಾಷ್, ಗಣಪತಿ ಭಟ್, ಲಕ್ಷ್ಮೀನಾರಾಯಣ ಕಾರಂತ, ಕಿಶನ್, ರಾಮ, ಪರಮೇಶ್ವರ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button