ಬಂಟ್ವಾಳ – ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಲೋಕಾರ್ಪಣೆ…

ಬಂಟ್ವಾಳ: 62 ಕೋಟಿ ರೂ ಅನುದಾನದ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪರವರು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಮಾರಂಭದ ಅಧ್ಯಕ್ಷರಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button