ಬ್ರಹ್ಮಕಲಶ ಆಮಂತ್ರಣ ಪತ್ರ ಬಿಡುಗಡೆ…

ಬಂಟ್ವಾಳ: ಶ್ರೀ ಬಾಲಗಣಪತಿ ದೇವಸ್ಥಾನ ಅನ್ನಪ್ಪಾಡಿ ಸಜಿಪಮೂಡ ಇದರ ಬ್ರಹ್ಮಕಲಶದ ಆಮಂತ್ರಣ ಪತ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ಡಿ, ಸಜಿಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ, ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ ಅಧ್ಯಕ್ಷ ಜಯಶಂಕರ ಬಾಸ್ರಿತಾಯ , ಉದ್ಯಮಿ ಎಂ ಮಹಾಬಲ ಕೊಟ್ಟಾರಿ, ಎನ್ ಕೆ ಶಿವ, ದೇವದಾಸ ,ಜಯಪ್ರಕಾಶ್, ಸುರೇಶ್ ಬಂಗೇರ, ದೇವಿಪ್ರಸಾದ್ ಪೂಂಜಾ, ರಮೇಶ್, ವಾಸು ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button