ಕೆ ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ – ಅಬೂಬಕರ್ ಸಿದ್ದೀಕ್ ಅವರಿಗೆ ಸನ್ಮಾನ…

ಸುಳ್ಯ: ರಾಜ್ಯಮಟ್ಟದ ಕೆ ಸೆಟ್ ಪರೀಕ್ಷೆಯಲ್ಲಿ ಸಮಾಜಕಾರ್ಯ ವಿಭಾಗದಲ್ಲಿ ಉತ್ತೀರ್ಣರಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದ ಅಬೂಬಕರ್ ಸಿದ್ದೀಕ್ ಎಸ್ ಎ ಬಿನ್ ಎಸ್ ಆಲಿ ಹಾಜಿ ರವರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಶಾಲು ಹಾಗು ಹಾರ ಹಾಕಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಾಹೀದ್ ತೆಕ್ಕಿಲ್,ಸಾಮಾಜಿಕ ಜಾಲತಾಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಎಸ್ ಎ,ಗ್ರಾಮ ಪಂಚಾಯತ್ ಸದಸ್ಯರಾದ ಪಿ ಕೆ ಅಬುಶಾಲಿ ಗೂನಡ್ಕ,ರಜಾಕ್ ಸೂಪರ್,ಅಜರುದ್ದೀನ್ ಗೂನಡ್ಕ,ಹಸೈನಾರ್ ಚಟ್ಟೆಕಲ್ಲು ಉಪಸ್ಥಿತರಿದ್ದರು.

Sponsors

Related Articles

Back to top button