ಶ್ರೀ ರಾಮ ಪದವಿ ಪೂರ್ವ ಕಾಲೇಜು – ಶಿಕ್ಷಕ ರಕ್ಷಕ ಸಂಘದ ರಚನೆ…

ಬಂಟ್ವಾಳ: ಡಿ. 30 ರಂದು ಶ್ರೀ ರಾಮ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ರಚನೆಯನ್ನು ಮಾಡಲಾಯಿತು.
ಅಧ್ಯಕ್ಷರಾಗಿ ಶ್ರೀ ಶ್ಯಾಮ ಸುಬ್ರಹ್ಮಣ್ಯ.ಪಿ,ಉಪಾಧ್ಯಕ್ಷರಾಗಿ ಶ್ರೀ ನಾಗೇಶ್ ಮತ್ತು ಶ್ರೀಮತಿ ಶರ್ಮಿಳಾ ಶೆಟ್ಟಿ,15ಮಂದಿ ಪದಾಧಿಕಾರಿಗಳು ಹಾಗೂ ಶಿಕ್ಷಕ ಪ್ರತಿನಿಧಿಯಾಗಿ ಕನ್ನಡ ಉಪನ್ಯಾಸಕರಾದ ಶ್ರೀ ಗೋವಿಂದ ನಾರಾಯಣ ಅವರು ಆಯ್ಕೆಯಾದರು.ಈ ಸಂದರ್ಭದಲ್ಲಿ ಸಂಚಾಲಕರಾದ ಶೀ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯರಾದ ಶ್ರೀ ನಾಗೇಶ್ ಕಲ್ಲಡ್ಕ,ಪದವಿ ಪೂರ್ವ ವಿಭಾಗದ ಪ್ರಾಚಾರ್ಯರಾದ ಶ್ರೀ ವಸಂತ ಬಲ್ಲಾಳ್ ಅವರು ಉಪಸ್ಥಿತರಿದ್ದರು.

Related Articles

Back to top button