ಮರಕಡ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ದೇಹ ತ್ಯಾಗ -ಮಂಜುನಾಥ ಭಂಡಾರಿ ಸಂತಾಪ…

ಮಂಗಳೂರು: ಮರಕಡ ಗುರು ಪರಾಶಕ್ತಿ ಮಠ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ ಸ್ವಾಮೀಜಿಯವರ ನಿಧನಕ್ಕೆ ವಿಧಾನ ಪರಿಷತ್ ನ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸಂತಾಪ ಸೂಚಿಸಿದ್ದಾರೆ.
ಅನೇಕ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಮಾರ್ಗದರ್ಶನ ಮಾಡುವ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ ಸ್ವಾಮಿಜಿ ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

Sponsors

Related Articles

Back to top button