ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ -ಉಗ್ರಾಣ ಮುಹೂರ್ತ…

ಬಂಟ್ವಾಳ: ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ನೂತನವಾಗಿ ಶಿಲಾಮಯವಾಗಿ ಗರ್ಭಗುಡಿ ತೀರ್ಥ ಮಂಟಪ ಸುತ್ತು ಮಂಟಪ ನಿರ್ಮಾಣಗೊಂಡು ನವೀಕರಣ ಪುನಃಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ನಿಮಿತ್ತ ಉಗ್ರಾಣ ಮುಹೂರ್ತ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಫೆ. 8 ರಂದು ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಂಜ ವೆಂಕಟೇಶ್ವರ ಭಟ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಕೆ, ಪ್ರವೀಣ್ ಆಳ್ವ, ಗಣಪತಿ ಭಟ್, ರಾಮಕೃಷ್ಣ ಭಟ್, ಸುಭಾಷ್, ಭಕ್ತ ಕುಮಾರ್ ಶೆಟ್ಟಿ, ಕೆ. ಟಿ ಸುಧಾಕರ್, ಪ್ರದೀಪ್ ಶೆಟ್ಟಿ, ಕಿಶನ್ ಶೇಣವ, ರಾಮ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button