ಪಾಣಕ್ಕಾಡ್ ಸಯ್ಯದ್ ಹೈದರಾಲಿ ಶಿಹಾಬ್ ತಂಙಳ್ ರವರ ನಿಧನ ದೇಶಕ್ಕೆ ತುಂಬಲಾರದ ನಷ್ಟ- ಟಿ ಎಂ ಶಾಹೀದ್ ತೆಕ್ಕಿಲ್…

ಸುಳ್ಯ: ಪಾಣಕ್ಕಾಡ್ ಸಯ್ಯದ್ ಹೈದರಾಲಿ ಶಿಹಾಬ್ ತಂಙಳ್ ರವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಕಾಂಗ್ರೇಸ್ ಮುಖಂಡ ಟಿ ಎಂ ಶಾಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಾತ್ಯತೀತ ತತ್ವ , ಸಹೋದರತೆ, ಸಹಬಾಳ್ವೆಗೆ ಮಾದರಿಯಾದ ತಂಙಳ್ ರವರು ಸರಳ ಜೀವನ ಮತ್ತು ಆದರ್ಶಕ್ಕೆ ಮಾದರಿಯಾಗಿದ್ದರು. ಅವರ ನಿಧನದಿಂದಾಗಿ ಸಮಾಜಕ್ಕೂ, ವೈಯುಕ್ತವಾಗಿ ತನಗೂ ತುಂಬಲಾರದ ನಷ್ಟ ಎಂದು ಟಿ ಎಂ ಶಾಹೀದ್ ತೆಕ್ಕಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

506ae55c F464 47c1 9ce0 Eca498674bc7 231x300

ಟಿ ಎಂ ಶಾಹೀದ್ ತೆಕ್ಕಿಲ್

Related Articles