ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ…

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಿ. ಸಿ ರೋಡ್ ರಕ್ತೇಶ್ವರಿ ದೇವಸ್ಥಾನ ದಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆಯಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭಾಗವಹಿಸಿ ಚಾಲನೆ ನೀಡಿದರು.

IMG 20220429 WA0017 1 300x200

Related Articles