ಮೂಡಬಿದ್ರೆ ಹಾಗೂ ಮುಲ್ಕಿ -ಕಾಂಗ್ರೆಸ್ ಕಾರ್ಯಕರ್ತರ ಸಂವಾದ ಸಭೆ…

ಮೂಡಬಿದ್ರೆ: ಜು .14 ರಂದು ನಡೆದ ಮೂಡಬಿದ್ರೆ ಹಾಗೂ ಮುಲ್ಕಿ ಬ್ಲಾಕ್ ನ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಕಾಂಗ್ರೆಸ್ ಕಾರ್ಯಕರ್ತರ ಸಂವಾದ ಸಭೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರು ಭಾಗವಹಿಸಿದರು.
ಮಾಜಿ ಸಚಿವರಾದ ಶ್ರೀ ಅಭಯ ಚಂದ್ರ ಜೈನ್ , ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಕೆ.ಪಿ.ಸಿ.ಸಿ ಕಾರ್ಯದರ್ಶಿಮಿಥುನ್ ರೈ , ಮುಲ್ಕಿ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಮೋಹನ್ ಪಿ. ಕೋಟ್ಯಾನ್ , ಮೂಡಬಿದ್ರಿ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ವೆಲೆರಿಯನ್ ಸಿಕ್ವೇರ ಹಾಗೂ ಮೂಡಬಿದ್ರೆ ಕ್ಷೇತ್ರದ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದರು.

IMG 20220714 WA0034 300x135

IMG 20220714 WA0037 300x169

IMG 20220714 WA0038 300x135

IMG 20220714 WA0035 300x135 IMG 20220714 WA0036 300x135

 

Related Articles