ಮೂಡುಬಿದಿರೆ – ರಾಷ್ಟ್ರೀಯ ಕ್ರೀಡಾ ದಿನ ಆಚರಣೆ…

ಮೂಡುಬಿದಿರೆ: ಕನ್ನಡ ಭವನದಲ್ಲಿ ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮೂಡುಬಿದಿರೆ ಹಾಕಿ ಮಾಂತ್ರಿಕ ಮೇಜರ್ ಜ/ ಧ್ಯಾನ್ ಚಂದ್ ಸಿಂಗ್ ಜನ್ಮದಿನಾಚರಣೆಯ ಅಂಗವಾಗಿ ಆ. 29 ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನದ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ BEO ರಾಜಶ್ರೀ, ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುನಿಲ್ ಮಿರಂದ ಮತ್ತು ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

IMG 20220830 WA0002 300x135

IMG 20220830 WA0000 300x135

Related Articles