ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ನಿಧನಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಸಂತಾಪ…

ಸುಳ್ಯ: ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಸುಧೀರ್ ರೈ ಮೇನಾಲ ಒಬ್ಬ ಜಾತ್ಯತೀತ ಧೀಮಂತ ನಾಯಕರಾಗಿದ್ದರು. ಅವರ ನಿಧನ ಪಕ್ಷಕ್ಕೆ ಹಾಗೂ ಯುವ ಸಮೂಹಕ್ಕೆ ತುಂಬಲಾರದ ನಷ್ಟ ಎಂದು ಕಾಂಗ್ರೆಸ್ ಮುಖಂಡ ಟಿ ಎಂ ಶಾಹಿದ್ ತೆಕ್ಕಿಲ್ ಸಂತಾಪ ಸೂಚಿಸಿದ್ದಾರೆ. ಮಂಗಳೂರಿನ ಸಿಟಿ ಆಸ್ಪತ್ರೆಗೆ ಕೆ ಎಂ ಮುಸ್ತಾಫ, ಪಿ ಎ ಮಹಮ್ಮದ್, ಕೆ ಬಿ ಇಬ್ರಾಹಿಂ ಅವರೊಂದಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿದರು.

whatsapp image 2023 01 01 at 5.16.20 pm

Related Articles

Back to top button