ಕರ್ನಾಟಕ ಬ್ಯಾಂಕ್ ಶತಮಾನೋತ್ಸವ – “ಸಹ ಯಾನದ ಮಾನ” ಶತಮಾನ ಗೀತೆ ಲೋಕಾರ್ಪಣೆ…

ಮಂಗಳೂರು: ಕರ್ನಾಟಕ ಬ್ಯಾಂಕ್ ಶತಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕೆ. ವಿ. ರಮಣ್ ಮಂಗಳೂರು ಪರಿಕಲ್ಪನೆ – ಸಾಹಿತ್ಯ ದ ” ಸಹ ಯಾನದ ಮಾನ ” – ಶತಮಾನ ಗೀತೆಯನ್ನು ನೃತ್ಯ ಪ್ರದರ್ಶನದ ಮೂಲಕ ಲೋಕಾರ್ಪಣೆ ಮಾಡಲಾಯಿತು.
ವ್ಯಾಪಕ ಮೆಚ್ಚುಗೆ ಗಳಿಸಿದ ಈ ಸಾಹಿತ್ಯ- ಸಂಗೀತ ಸಂಭ್ರಮವು ನೃತ್ಯ ದೊಂದಿಗೆ ಮುಪ್ಪುರಿಗೊಂಡಿತು. ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದ ಮಣಿ ಶೇಖರ್ ಶಿಷ್ಯರು ವಿದುಷಿ ಶ್ರೀಲತಾ ನಾಗರಾಜ್ ಸಂಯೋಜನೆಯಲ್ಲಿ ನರ್ತಿಸಿದರು. ಚಂದ್ರಶೇಖರ್. ಕೆ. ಶೆಟ್ಟಿ ಸಹಕರಿಸಿದರು.

whatsapp image 2023 02 18 at 5.26.36 pm
whatsapp image 2023 02 18 at 5.25.18 pm
Sponsors

Related Articles

Back to top button