ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರನ್ನು ಭೇಟಿಯಾದ ಟಿ ಎಂ ಶಾಹಿದ್ ತೆಕ್ಕಿಲ್…

ಬೆಂಗಳೂರು: ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ಸ್ಥಾಪಕಾಧ್ಯಕ್ಷರಾದ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿಯಾದರು.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಇಲಾಖೆಯಿಂದ ಆಗಬೇಕಾದ ಅಗತ್ಯತೆಯ ಬಗ್ಗೆ ಅವರು ಸಚಿವರಿಗೆ ಮನವಿ ಸಲ್ಲಿಸಿದರು. ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯ ಉಪಸ್ಥಿತರಿದ್ದರು.

Sponsors

Related Articles

Back to top button