ಶ್ರಿ ಗೋಪಾಲಕೃಷ್ಣ ದೇವಸ್ಥಾನ ಮಂಚಿ – ಶ್ರಿ ಕ್ಷೇತ್ರ ಧರ್ಮಸ್ಥಳ ದಿಂದ ರೂ.1 ಲಕ್ಷ ಸಹಾಯಧನ…

ಬಂಟ್ವಾಳ: ಬಂಟ್ವಾಳ ತಾಲೂಕಿನ ಶ್ರಿ ಗೋಪಾಲಕೃಷ್ಣ ದೇವಸ್ಥಾನ ಮಂಚಿ ಇಲ್ಲಿನ ಪಾಕಶಾಲೆ ಅಭಿವೃದ್ಧಿಗೆ ಶ್ರಿ ಕ್ಷೇತ್ರ ಧರ್ಮಸ್ಥಳ ದಿಂದ ರೂ.1 ಲಕ್ಷ ಸಹಾಯಧನ ಬಿಡುಗಡೆಯಾಗಿದ್ದು, ಅದನ್ನು ದೇವಸ್ಥಾನದ ಸಮಿತಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ಸಾಲೆತ್ತೂರು ವಲಯ ಮೇಲ್ವಿಚಾರಕಿ ಮೋಹಿನಿ, ಒಕ್ಕೂಟದ ಅಧ್ಯಕ್ಷ ದಿವಾಕರ ನಾಯಕ, ಸೇವಾ ಪ್ರತಿನಿಧಿ ಚಂಚಾಲಕ್ಷಿ , ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರಿ ರಾಜೇಶ್ ಶೆಟ್ಟಿ ಬಾವ, ಪ್ರಧಾನ ಅರ್ಚಕರಾದ ಶ್ರಿ ಸೂರ್ಯ ನಾರಾಯಣ ಭಟ್ ,ಉದಯ ನಾರಾಯಣ್ ಭಟ್ ಹಾಗೂ ಯೋಜನೆಯ ಸದಸ್ಯರುಗಳು ಉಪಸ್ಥಿತರಿದ್ದರು.

Sponsors

Related Articles

Back to top button