ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ – ವಾರ್ಷಿಕ ಜಾತ್ರಾ ಮಹೋತ್ಸವ, ಷಷ್ಟಿ ಪೂಜಾ ಉತ್ಸವ…

ಬಂಟ್ವಾಳ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ, ಸಜೀಪ ಮುನ್ನೂರು ಇಲ್ಲಿಯ ವಾರ್ಷಿಕ ಜಾತ್ರಾ ಮಹೋತ್ಸವ, ಷಷ್ಟಿ ಪೂಜಾ ಉತ್ಸವ ಅಂಗವಾಗಿ ದೇವರ ಬಲಿ, ಉತ್ಸವ ಬ್ರಹ್ಮಶ್ರೀ ನಿಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಿತು.
ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಕಂಬಳಿ, ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಇಂಡಿಯನ್ ಯೂನಿಯನ್ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ಮಹೇಶ್, ದೇವಿಪ್ರಸಾದ್ ಪೂoಜ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button