ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ…

ಮಡಿಕೇರಿ: ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಮಡಿಕೇರಿಯಲ್ಲಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ತನ್ವೀರ್ ಸೇಟ್, ಸಚಿವರಾದ ಡಾ. ಮಹದೇವಪ್ಪ, ವೆಂಕಟೇಶ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ, ಎ ಎಸ್ ಪೊನ್ನಣ್ಣ, ಶಾಸಕ ಮಂಥರ್ ಗೌಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಸಹಿತ ಹಲವಾರು ಮುಖಂಡರು ಭಾಗವಹಿಸಿದರು.

whatsapp image 2024 04 15 at 8.22.23 am

whatsapp image 2024 04 15 at 8.22.22 am

whatsapp image 2024 04 15 at 8.22.21 am

Related Articles

Back to top button