ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ…
![whatsapp image 2024 04 15 at 8.22.20 am](wp-content/uploads/2024/04/whatsapp-image-2024-04-15-at-8.22.20-am-780x470.jpeg)
ಮಡಿಕೇರಿ: ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಮಡಿಕೇರಿಯಲ್ಲಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ತನ್ವೀರ್ ಸೇಟ್, ಸಚಿವರಾದ ಡಾ. ಮಹದೇವಪ್ಪ, ವೆಂಕಟೇಶ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ, ಎ ಎಸ್ ಪೊನ್ನಣ್ಣ, ಶಾಸಕ ಮಂಥರ್ ಗೌಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಸಹಿತ ಹಲವಾರು ಮುಖಂಡರು ಭಾಗವಹಿಸಿದರು.