ಬಂಟ್ವಾಳ – ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸಂಸ್ಮರಣೆ…
![whatsapp image 2024 06 23 at 10.17.11 am (1)](wp-content/uploads/2024/06/whatsapp-image-2024-06-23-at-10.17.11-am-1-780x470.jpeg)
ಬಂಟ್ವಾಳ:ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವಾದ ಜೂ.23 ರಂದು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಪ್ರಮುಖರಾದ ರವೀಶ್ ಶೆಟ್ಟಿ, ಸುಲೋಚನಾ ಜಿ ಕೆ ಭಟ್,ದೇವದಾಸ್ ಶೆಟ್ಟಿ,ಕಮಲಾಕ್ಷಿ ಪೂಜಾರಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
Sponsors