ಸಂಪಾಜೆ – ಕಲ್ಲುಗುಂಡಿ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಒಂದೂವರೆ ಲಕ್ಷ ರೂಪಾಯಿ ಅನುದಾನ, ನೂತನ ಕಟ್ಟಡ ಉದ್ಘಾಟನೆ…

ಸುಳ್ಯ:ಸಂಪಾಜೆ ಗ್ರಾಮದ ಕಲ್ಲುಗುಂಡಿ ಆಯುಷ್ಮಾನ್ ಅರೋಗ್ಯ ಕೇಂದ್ರಕ್ಕೆ ಒಂದೂವರೆ ಲಕ್ಷ ರೂಪಾಯಿ ಅನುದಾನ ತಾಲೂಕು ಪಂಚಾಯತ್ ಮೂಲಕ ಬಿಡುಗಡೆಯಾಗಿದ್ದು, ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಜೂ.11 ರಂದು ನಡೆಯಿತು.
ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಕೆ. ಇ. ಜಯರಾಂ ಹಾಗೂ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಆಧಿಕಾರಿ ರಾಜಣ್ಣ ಜಂಟಿಯಾಗಿ ರಿಬ್ಬನ್ ಕಟ್ ಮಾಡಿ ಉದ್ಘಾಟಿಸಿದರು . ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ.ಪಂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು , ಉಪಾಧ್ಯಕ್ಷ ಎಸ್. ಕೆ ಹನೀಫ್ ಸದಸ್ಯರುಗಳಾದ ಸೋಮಶೇಖರ ಕೊಯಿಂಗಾಜೆ, ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ , ರಜನಿ ಶರತ್, ವಿಮಲಾ ಪ್ರಸಾದ್, ಅನುಪಮ ,ಸುಶೀಲಾ, ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಗ್ರಾಮಸ್ಥರು ಮೊದಲಾದವರು ಉಪಸ್ಥಿತಿದ್ದರು.

whatsapp image 2025 06 12 at 8.09.44 am

Sponsors

Related Articles

Back to top button