ತೊಡಿಕಾನ ಗ್ರಾಮದ ರಸ್ತೆಗಳಿಗೆ ಅನುದಾನ ಒದಗಿಸಲು ಟಿ.ಎಂ. ಶಹೀದ್ ತೆಕ್ಕಿಲ್ ರವರಿಗೆ ಮನವಿ…

ಸುಳ್ಯ: :ತೊಡಿಕಾನ ಗ್ರಾಮದ ವಿವಿಧ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ತೊಡಿಕಾನ ಗ್ರಾಮದ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ರವರಿಗೆ ಜೂನ್ 12 ರಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಪೂಜಾರಿ, ಶಶಿಧರ ತೊಡಿಕಾನ, ದೇವಸ್ಥಾನ ಸಮಿತಿ ಸದಸ್ಯ ತಿಮ್ಮಯ್ಯ ಮೆತ್ತಡ್ಕ, ಬಾಲಕೃಷ್ಣ ಕುಂಟುಕಾಡು, ವೆಂಕಟೇಶ್ ಕುಂಟುಕಾಡು ಉಪಸ್ಥಿತರಿದ್ದರು.

Sponsors

Related Articles

Back to top button